ಬೆಂಗಳೂರು ಮೆಟ್ರೋ ನೇಮಕಾತಿ 2025: ಐಟಿ ಕ್ಷೇತ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಬೆಂಗಳೂರು ಮೆಟ್ರೋ ನೇಮಕಾತಿ 2025: ಐಟಿ ಕ್ಷೇತ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ! ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸಾರಗೆ ವ್ಯವಸ್ಥೆಯನ್ನು, ಸಂಪೂರ್ಣವಾಗಿ ಬದಲಿಸಿದ ಯೋಜನೆ ಎಂದರೆ ನಮ್ಮ ಮೆಟ್ರೋ. ಪ್ರತಿದಿನ ಲಕ್ಷಾಂತರ ಪ್ರಯಾಣಿಕರಿಗೆ ಸೇವೆಯನ್ನು ನೀಡುತ್ತಿರುವ ಬೆಂಗಳೂರು ಮೆಟ್ರೋ ಕಾರ್ಪೊರೇಷನ್ ಲಿಮಿಟೆಡ್ (BMRCL) ಇದೀಗ ತನ್ನ ಮಾಹಿತಿ ತಂತ್ರಜ್ಞಾನ(IT) ವಿಭಾಗವನ್ನು ಇನ್ನಷ್ಟು ಬಲಪಡಿಸಲು ಎಕ್ಸ್ಪರ್ಟ್ ಡೆವಲಪರ್ (Expert Devloper) ಹುದ್ದೆಗಳಿಗೆ ನೇಮಕಾತಿಯನ್ನು ಆರಂಭಿಸುವ ಪ್ರಕ್ರಿಯೆಯನ್ನು ಕೈಗೊಂಡಿದೆ. ಹುದ್ದೆಗಳ ವಿವರಗಳು; ಸಂಸ್ಥೆಯ ಹೆಸರು ಬೆಂಗಳೂರು ಮೆಟ್ರೋ ರೈಲ್ವೆ … Read more

ಶಾಲಾ ಶಿಕ್ಷಣದ ಕುರಿತು ಹೊಸ ಅಂಶಗಳು; ರಾಜ್ಯ ನೀತಿ ಆಯೋಗ:

ಶಾಲಾ ಶಿಕ್ಷಣದ ಕುರಿತು ಹೊಸ ಅಂಶಗಳು; ರಾಜ್ಯ ನೀತಿ ಆಯೋಗ: ರಾಜ್ಯ ಸರ್ಕಾರವು ರಚಿಸಿರುವ ರಾಜ್ಯ ಶಿಕ್ಷಣ ನೀತಿ ಆಯೋಗವು ತನ್ನ ಅಂತಿಮ, ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಯು ಸುಮಾರು ಎರಡು ವರ್ಷಗಳ ಕಾಲ ನಡೆದ ಸಂವಾದ, ವಿಶ್ಲೇಷಣೆ ಮತ್ತು ಅಧ್ಯಯನದ ಬಳಿಕ ಸಿದ್ಧಗೊಂಡಿರುವ ಈ ವರದಿಯು, ರಾಜ್ಯದಲ್ಲಿ ಪ್ರತ್ಯೇಕ ಶಿಕ್ಷಣ ನೀತಿ ರೂಪಿಸಲು ದಾರಿ ತೋರಿಸುವ ಮಹತ್ವದ ದಾಖಲೆಯನ್ನ ಪರಿಗಣಿಸಲಾಗಿದೆ. ಆಯೋಗದ ಕಾರ್ಯವಿಧಾನ; ಅಕ್ಟೋಬರ್ 11 2023 ರಂದು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದ … Read more

ಕರ್ನಾಟಕದಲ್ಲಿ ಆಸ್ತಿ ಖರೀದಿ-ಮಾರಾಟಕ್ಕೆ ಇನ್ಮುಂದೆ ಇದು ಕಡ್ಡಾಯ: ಹೊಸ ಕಾನೂನು ಜಾರಿ

ಕರ್ನಾಟಕದಲ್ಲಿ ಆಸ್ತಿ ಖರೀದಿ-ಮಾರಾಟಕ್ಕೆ ಇನ್ಮುಂದೆ ಇದು ಕಡ್ಡಾಯ: ಹೊಸ ಕಾನೂನು ಜಾರಿ ಬೆಂಗಳೂರು: ರಾಜ್ಯದಲ್ಲಿ ಈಗ ಮಾರಾಟ ಮತ್ತು ಖರೀದಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಗೆ ರಾಜ್ಯ ಸರ್ಕಾರವು ಮುನ್ನಡಿಯನ್ನು ಬರೆದಿದೆ, ಇನ್ನು ಮುಂದೆ ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಡಿಜಿಟಲ್ ಸಹಿ ಕಡ್ಡಾಯವಾಗಿದೆ. ಕರ್ನಾಟಕ ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟ ಆಸ್ತಿ ನೋಂದಣಿ ಕಾಯ್ದೆಯ (ಕರ್ನಾಟಕ ತಿದ್ದುಪಡಿ) 2025 ರ ಮೂಲಕ ಈ ಹೊಸ ನಿಯಮ ಜಾರಿಗೆ ಬರಲಿದೆ. ಸರ್ಕಾರದ ಪ್ರಕಾರ ಡಿಜಿಟಲ್ ಸಹಿ ವ್ಯವಸ್ಥೆಯು ಆಸ್ತಿ ನೊಂದಣಿ ಪ್ರಕ್ರಿಯೆಯನ್ನು ಹೆಚ್ಚು … Read more

ಉದ್ಯೋಗಾವಕಾಶ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನ

ಉದ್ಯೋಗಾವಕಾಶ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನ ಬೆಂಗಳೂರು,(ಆ. 23): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2025 26 ನೇ ಸಾಲಿನ ಗ್ರಾಮೀಣ ಪುನರ್ ವಸತಿ ಯೋಜನೆಯಡಿಯಲ್ಲಿ ಬೆಂಗಳೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ (VRW) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ವಿಕಲಚೇತನರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ಸಕ್ರಿಯವಾಗಿ ಸೇರಿಸುವ ಗುರಿಯೊಂದಿಗೆ ಈ ಹುದ್ದೆಗಳು ಗೌರವದನ ಆಧಾರದ ಮೇಲೆ ನೀಡಲಾಗುತ್ತದೆ. ಖಾಲಿ ಇರುವ ಹುದ್ದೆಗಳ ಗ್ರಾಮ ಪಂಚಾಯಿತಿಗಳ … Read more

Property ಮಕ್ಕಳಿಗೆ ಕೊಟ್ಟ ಆಸ್ತಿಯನ್ನು ತಂದೆ–ತಾಯಿ ವಾಪಸ್ ಪಡೆಯಬಹುದಾ?

Property

Property ಮಕ್ಕಳಿಗೆ ಕೊಟ್ಟ ಆಸ್ತಿಯನ್ನು ತಂದೆ–ತಾಯಿ ವಾಪಸ್ ಪಡೆಯಬಹುದಾ? ಇಲ್ಲಿದೆ ಮಹತ್ವದ ಮಾಹಿತಿ ಇಂದಿನ ಸಮಾಜದಲ್ಲಿ ಹಿರಿಯರು ತಮ್ಮ ಜೀವನವನ್ನು ಮಕ್ಕಳಿಗಾಗಿ ಸಮರ್ಪಿಸಿಕೊಂಡು, ಕೊನೆಗೆ ಆಸ್ತಿ, ಮನೆ ಅಥವಾ ಜಮೀನುಗಳನ್ನು ಮಕ್ಕಳ ಹೆಸರಿಗೆ ವರ್ಗಾಯಿಸುವುದು ಸಾಮಾನ್ಯ. ಆದರೆ ಕೆಲವೊಮ್ಮೆ ಇದೇ ಮಕ್ಕಳು ತಮ್ಮ ತಂದೆ–ತಾಯಿಯನ್ನು ನಿರ್ಲಕ್ಷಿಸುವುದು, ಕಿರುಕುಳ ನೀಡುವುದು ಅಥವಾ ಆರೈಕೆಯಲ್ಲಿ ವಿಫಲರಾಗುವುದು ಕಂಡುಬರುತ್ತದೆ. ಇಂತಹ ಸಂದರ್ಭಗಳಲ್ಲಿ, ತಂದೆ–ತಾಯಿಗಳು ಈಗಾಗಲೇ ಮಕ್ಕಳಿಗೆ ಕೊಟ್ಟಿರುವ ಆಸ್ತಿಯನ್ನು ಹಿಂತೆಗೆದುಕೊಳ್ಳಬಹುದೇ ಎಂಬ ಪ್ರಶ್ನೆ ಎಲ್ಲರಿಗೂ ಮೂಡುತ್ತದೆ.. ಕಾನೂನಿನ ಪ್ರಕಾರ ಹಕ್ಕು.! 2007ರಲ್ಲಿ … Read more

ದುಬಾರಿ ಚಿನ್ನವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರದ ಮತ್ತೊಂದು ಹೆಜ್ಜೆ! ಕೇವಲ 37 ಸಾವಿರಕ್ಕೆ 10 ಗ್ರಾಂ ಬಂಗಾರ

ದುಬಾರಿ ಚಿನ್ನವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರದ ಮತ್ತೊಂದು ಹೆಜ್ಜೆ! ಕೇವಲ 37 ಸಾವಿರಕ್ಕೆ 10 ಗ್ರಾಂ ಬಂಗಾರ ಭಾರತ ದೇಶವು ಜಗತ್ತಿನಲ್ಲಿಯೇ ಅತಿ ಹೆಚ್ಚು ಚಿನ್ನವನ್ನು ಖರೀದಿಸುವ ದೇಶವಾಗಿದೆ. ಆದರೂ, ತಿಂಗಳಿನಲ್ಲಿ ಭಾರತದ ಚಿನ್ನದ ಮಾರುಕಟ್ಟೆಯಲ್ಲಿ ಶೇಕಡ 60ರಷ್ಟು ಕುಸಿತ ಕಂಡು ಬಂದಿದೆ, ಇದನ್ನು ನೆನಪಿನಲ್ಲಿಟ್ಟುಕೊಂಡು ಸರ್ಕಾರವು ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಕಡಿಮೆ ಬಜೆಟ್ ನಲ್ಲಿ ಚಿನ್ನ ಖರೀದಿಸುವವರಿಗೆ ಸರ್ಕಾರದ ಈ ನಿರ್ಧಾರವು ಬಂಗಾರ ಕರೆದಿಗೆ ಸಹಾಯ ಮಾಡಲಿದೆ, ಇದರಿಂದ ಬಂಗಾರದ ಮೇಲಿನ ಹೂಡಿಕೆಯು ಕೂಡ … Read more

Prime Minister’s Internship Scheme 2024-25 ಯುವಕರಿಗೆ ಪ್ರತಿ ತಿಂಗಳು ಸಿಗುವುದು 5000 ರೂಪಾಯಿ.!

Prime Minister's Internship Scheme 2024-25

Prime Minister’s Internship Scheme 2024-25 ಯುವಕರಿಗೆ ಪ್ರತಿ ತಿಂಗಳು ಸಿಗುವುದು 5000 ರೂಪಾಯಿ.! Prime Minister’s Internship Scheme 2024-25 ದೇಶದ ಯುವಕರಿಗೆ ನೀಡಲಾಗಿರುವ ಮಹತ್ವದ ಅವಕಾಶ. ಈ ಯೋಜನೆಯನ್ನು ಭಾರತ ಸರ್ಕಾರವು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಮೂಲಕ ಜಾರಿಗೊಳಿಸುತ್ತಿದೆ. ಇದರ ಉದ್ದೇಶ ಯುವಕರಿಗೆ ಪ್ರಾಯೋಗಿಕ ಅನುಭವ ನೀಡುವುದು, ಕೌಶಲ್ಯಾಭಿವೃದ್ಧಿ ಮಾಡಿಸುವುದು ಮತ್ತು ಭವಿಷ್ಯದ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದಾಗಿದೆ. Prime Minister’s Internship Scheme 2024-25 ಇಂದಿನ ದಿನಗಳಲ್ಲಿ ಶಿಕ್ಷಣ ಪಡೆದವರಿಗೂ ಉದ್ಯೋಗ ದೊರಕುವುದು ಸುಲಭವಾದ ವಿಷಯವಲ್ಲ. … Read more

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಲ್ಲಿ ಅನರ್ಹರ ಪತ್ತೆ

ಗೃಹಲಕ್ಷ್ಮೀ ಯೋಜನೆ

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಲ್ಲಿ ಅನರ್ಹರ ಪತ್ತೆ ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರು ಪ್ರತಿದಿನದ ಜೀವನದಲ್ಲಿ ಆರ್ಥಿಕ ಬಲವನ್ನು ಪಡೆಯುತ್ತಿದ್ದಾರೆ. ಆದರೆ, ಇತ್ತೀಚೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಡೆಸಿದ ಪರಿಶೀಲನೆಯಲ್ಲಿ ಕೆಲವರು ಈ ಯೋಜನೆಗೆ ಅರ್ಹರಾಗಿಲ್ಲ ಎಂಬುದು ಬಹಿರಂಗವಾಗಿದೆ. ವಿಭಾಗದ ಮಾಹಿತಿ ಪ್ರಕಾರ, ಸುಮಾರು 2 ಲಕ್ಷಕ್ಕೂ ಹೆಚ್ಚು ಮಂದಿ ತೆರಿಗೆ ಪಾವತಿಸುವ ಮಹಿಳೆಯರು ಫಲಾನುಭವಿಗಳ ಪಟ್ಟಿಯಲ್ಲಿ ಸೇರಿದ್ದಾರೆ. ಆದಾಯ ತೆರಿಗೆ ಪಾವತಿಸುವುದರಿಂದಲೇ ಇವರನ್ನು ಅನರ್ಹರು ಎಂದು ಗುರುತಿಸಿ … Read more

Mini Tractor Subsidy Scheme – ಮಿನಿಟ್ರಾಕ್ಟರ್ ಸಬ್ಸಿಡಿ ಯೋಜನೆ

Mini Tractor Subsidy Scheme

ಮಿನಿಟ್ರಾಕ್ಟರ್ ಸಬ್ಸಿಡಿ ಯೋಜನೆ ಕರ್ನಾಟಕದ ತೋಟಗಾರಿಕಾ ಇಲಾಖೆ, ರಾಷ್ಟ್ರೀಯ ತೋಟಗಾರಿಕಾ ಮಿಷನ್ (NHM) ಮತ್ತು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ಅಡಿಯಲ್ಲಿ, 2025–26ನೇ ಸಾಲಿನಲ್ಲಿ ರೈತರಿಗಾಗಿ ಮಿನಿ‌ಟ್ರಾಕ್ಟರ್ ಸೇರಿದಂತೆ ಹಲವು ಯಂತ್ರೋಪಕರಣಗಳಿಗೆ ಅತ್ಯುತ್ತಮ ಪ್ರಮಾಣದ ಸಹಾಯಧನ (ಸಬ್ಸಿಡಿ) ಬಿಡುಗಡೆ ಮಾಡಿದೆ ಯಾವ ಘಟಕಗಳಿಗೆ ಸಬ್ಸಿಡಿ ಲಭ್ಯ? ಈ ಯೋಜನೆಯಡಿ ಹೀಗಿರುವ ಘಟಕಗಳು ಹೆಸರಿಸಲಾಗಿದೆ: ಹಣ್ಣು (ಬಾಳೆ), ಹೈಬ್ರಿಡ್ ತರಕಾರಿಗಳ ಪ್ರದೇಶ ವಿಸ್ತರಣೆ, ಹೂವು ಪ್ರದೇಶ ವಿಸ್ತರಣೆ ವೈಯಕ್ತಿಕ ಕೃಷಿ ಹೊಂಡ ಮಿನಿ‌‌ಟ್ರಾಕ್ಟರ್, ಪವರ್ ಟಿಲ್ಲರ್ ಪಾಲಿಹೌಸ್, … Read more

Indian Navy Recruitment,1,266 ಟ್ರೇಡ್ಸ್‌ಮನ್ ಸ್ಕಿಲ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

Indian Navy Recruitment 2025

Indian Navy Recruitment 2025 ಭಾರತೀಯ ನೌಕಾಪಡೆಯಲ್ಲಿ 1,266 ಟ್ರೇಡ್ಸ್‌ಮನ್ ಸ್ಕಿಲ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನೌಕಾಪಡೆಯ ಗ್ರೂಪ್ C (Non-Gazetted, Industrial) ವಿಭಾಗದಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಮುಖ್ಯ ದಿನಾಂಕಗಳು ಅಧಿಸೂಚನೆ ಬಿಡುಗಡೆ: ಆಗಸ್ಟ್ 9, 2025 ಅರ್ಜಿ ಪ್ರಾರಂಭ: ಆಗಸ್ಟ್ 13, 2025 ಕೊನೆಯ ದಿನಾಂಕ: ಸೆಪ್ಟೆಂಬರ್ 2, 2025 ಹುದ್ದೆಗಳ ವಿವರ ಒಟ್ಟು: 1,266 ಹುದ್ದೆಗಳು ಸಹಾಯಕ ಹುದ್ದೆಗಳು – 49 ಸಿವಿಲ್ ವರ್ಕ್ಸ್ – 17 ಎಲೆಕ್ಟ್ರಿಕಲ್ – 172 … Read more